Friday, March 20, 2026

Abjishek Ambareesh

ಪುತ್ರ ಅಭಿಷೇಕ್ ಜೊತೆ ಉಪರಾಷ್ಟ್ರಪತಿ ಭೇಟಿಯಾದ ಸಂಸದೆ ಸುಮಲತಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು. ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
- Advertisement -spot_img

Latest News

Bagalakote News: ನಾಮಪತ್ರ ಸಲ್ಲಿಕೆ ಮಾಡಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

Bagalakote News: ಬಾಗಲಕೋಟೆ: ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ...
- Advertisement -spot_img