Sunday, March 8, 2026

abrahim

ಪೊಲೀಸ್ ಇನ್ಸ್‌ಪೆಕ್ಟರ್ ನಂದೀಶ್ ಡೆತ್ ಕೇಸ್: ಇಬ್ಬರು ಸಚಿವರ ವಿರುದ್ಧ ದೂರು ದಾಖಲು..!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img