Tuesday, August 4, 2026

absence is now the subject of much discussion.

 ಸಿದ್ದು ಜೊತೆ ಇನ್ನೂ ನಿಂತಿಲ್ಲವಾ ಡಿಕೆಶಿ ಮುನಿಸು?

ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img