Friday, June 12, 2026

Abuse Call

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ ಬೆನ್ನಲ್ಲೇ ಆಡಿಯೋ ರೆಕಾರ್ಡ್ ಬಹಿರಂಗ!

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆ ಬಳಿಕ ತಮಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿರುವುದಾಗಿ ಅವರು ಬಹಿರಂಗವಾಗಿಯೆ ಆರೋಪಿಸಿದ್ದಾರೆ. ಈಗ ಪ್ರತ್ಯಕ್ಷವಾಗಿ ಒಂದು ಬೆದರಿಕೆ ಕರೆಯ ಆಡಿಯೋ ರೆಕಾರ್ಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಅಶ್ಲೀಲ ಹಾಗೂ ಅವಾಚ್ಯ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img