Thursday, November 27, 2025

ABVP

ABVPಯಲ್ಲಿ ಪರಂ ವಿವಾದ ವಿರೋಧಿಗಳ ಷಡ್ಯಂತ್ರನಾ?

ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿಕ ಗೃಹ ಸಚಿವ ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಸಿಟ್ಟಿಗೆ ಗುರಿಯಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಬಿವಿಪಿ ರಥಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದವು. ಇದಕ್ಕೆ ಖುದ್ದು ಪರಮೇಶ್ವರ್‌ ಅವರೇ ನಾನು ಶುದ್ಧವಾದ ಕಾಂಗ್ರೆಸಿಗನಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...

ಪದವಿ ಪರೀಕ್ಷೆ ನಡೆಸಲು ಯುಜಿಸಿ ಹೊಸ ಗೈಡ್ ಲೈನ್ಸ್

ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು.. ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ....
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img