www.karnatakatv.net : ಬೆಳಗಾವಿ : ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ 3-4 ತಿಂಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬರುವ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸುವಂತೆ ಸಲಹೆ ನೀಡಿದ್ದನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...