www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...
ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ
ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು..
ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ
ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ
ನಡೆಸುವಂತೆ ಸೂಚಿಸಿದೆ....