Thursday, August 6, 2026

ABVP

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು. ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...

ಕಾಂಗ್ರೆಸ್ ಸಾಧನೆಗೆ ABVP ವ್ಯಂಗ್ಯ!

ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಹಿನ್ನೆಲೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ — ಎಬಿವಿಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯಾತ್ಮಕ ಪೋಸ್ಟರ್ ಅಭಿಯಾನ ನಡೆಸಲಾಗಿದೆ. ತುಮಕೂರು ನಗರದ ಬಿ.ಎಚ್ ರಸ್ತೆಯ ವಿವಿಧ ಕಂಬಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ಸರ್ಕಾರದ ವಿರುದ್ಧ ವಿದ್ಯಾರ್ಥಿ ಸಂಘಟನೆ ಆಕ್ರೋಶ...

ಬಿಹಾರ BJPಗೆ ಹೊಸ ಸಾರಥಿ!

ಬಿಹಾರ BJPಯ ನೂತನ ಅಧ್ಯಕ್ಷರನ್ನಾಗಿ ಸಂಜಯ್ ಸರೋಗಿ ಅವರನ್ನು ಪಕ್ಷ ನೇಮಕ ಮಾಡಿದೆ. BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕ ಮಾಡಿದ್ದಾರೆಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ. ABVP ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಸರೋಗಿ, 2001ರಲ್ಲಿ ಬಿಜೆಪ ದರ್ಭಾಂಗ ಘಟಕದ ಅಧ್ಯಕ್ಷರಾಗುವ ಮುನ್ನ...

ABVPಯಲ್ಲಿ ಪರಂ ವಿವಾದ ವಿರೋಧಿಗಳ ಷಡ್ಯಂತ್ರನಾ?

ಡಿಸಿಎಂ ಡಿಕೆ ಶಿವಕುಮಾರ್ ಅವರ ಬಳಿಕ ಗೃಹ ಸಚಿವ ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಸಿಟ್ಟಿಗೆ ಗುರಿಯಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಎಬಿವಿಪಿ ರಥಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂಬ ಚರ್ಚೆಗಳು ಶುರುವಾಗಿದ್ದವು. ಇದಕ್ಕೆ ಖುದ್ದು ಪರಮೇಶ್ವರ್‌ ಅವರೇ ನಾನು ಶುದ್ಧವಾದ ಕಾಂಗ್ರೆಸಿಗನಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

www.karnatakatv.net ಸಿರಗುಪ್ಪ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ABVP ಹಿರಿಯ ಕಾರ್ಯಕರ್ತರಾದ ಶ್ರೀ ಎಂ ಎಸ್. ಸಿದ್ದಪ್ಪ ನವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ. ಮಾರುತಿ ಅವರು,...

ಪದವಿ ಪರೀಕ್ಷೆ ನಡೆಸಲು ಯುಜಿಸಿ ಹೊಸ ಗೈಡ್ ಲೈನ್ಸ್

ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು.. ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ....
- Advertisement -spot_img

Latest News

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...
- Advertisement -spot_img