Saturday, August 22, 2026

ac suraj

ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡುವಂತೆ ಕಟ್ಟಾಜ್ಞೆ

ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img