ಮಂಡ್ಯ : ಕೊರೊನಾ ಎಫೆಕ್ಟ್ ಹಿನ್ನೆಲೆ ಮಂಡ್ಯ ನಗರದ ಮಾರುಕಟ್ಟೆಯನ್ನ ವಿಶ್ವೇಶ್ವರ ಸ್ಟೇಡಿಯಂಗೆ ಶಿಫ್ಟ್ ಮಾಡಲಾಗಿದೆ.. ಸ್ಟೇಡಿಯಂನಲ್ಲಿ ವ್ಯಾಪಾರಸ್ಥರು ನಿಗದಿ ಮಾಡಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕು ಎಂದು ಉಪವಿಭಾಗಧಿಕಾರಿ ಸೂರಜ್ ಹೇಳಿಕೆ ನೀಡಿದ್ದಾರೆ.. ತರಕಾರಿ ವ್ಯಾಪಾರಸ್ಥರು 270 ಪಾಸ್ ಗಳನ್ನ ನಗರಸಭೆಯಿಂದ ಪಡೆದುಕೊಂಡಿದ್ದು ಅವರು ಅದೇ ನಂಬರಿಗೆರ ಗುರುತಿಸಲ್ಪಟ್ಟ ಜಾಗದಲ್ಲಿ ವ್ಯಾಪಾರ ಮಾಡಬೇಕು....
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...