Sunday, September 20, 2026

ACB raid

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...

ಬೆಳ್ಳಂಬೆಳಿಗ್ಗೆ ಜಮೀರ್ ಒಡೆತನದ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ. ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...

ಮಧುಸೂದನ್ ಮನೆ ಮೇಲೆ ಎಸಿಬಿ ದಾಳಿ..!

https://www.youtube.com/watch?v=FDwnV3OT0aE ಸಹಾಯಕ ಮಹಾನಿರೀಕ್ಷಕ ಮಧುಸೂದನ್ ಮನೆ ಮೇಲೆ ಇಂದು ಎಸಿಬಿ ದಾಳಿಯನ್ನು ಮಾಡಿದ್ದಾರೆ. ಎಸಿಬಿ ದಾಳಿ ವೇಳೆ 2.3 ಕೆ ಜಿ ಚಿನ್ನಾಭರಣ 9 ಕೆಜಿ ಬೆಳ್ಳಿ, 39 ಲಕ್ಷ ನಗದು ಪತ್ತೆಯಾಗಿದೆ. ಎಸಿಬಿ ಅಧಿಕಾರಿಗಳಿಂದ ಹಣ, ಚಿನ್ನಾಭರಣವನ್ನು ತಲಾಶ್ ಮಾಡಲಾಗಿದ್ದು, ಮಧುಸೂದನ್ ಮನೆಯಲ್ಲಿದ್ದ ಅಪಾರ ಪ್ರಮಾಣದ ಹಣ, ಚಿನ್ನಾಭರಣವನ್ನು ನೋಡಿ ಎಸಿಬಿ ಅಧಿಕಾರಿಗಳಿಗೆ ಶಾಕ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img