Sunday, February 16, 2025

ACB Raids

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img