Friday, May 15, 2026

ACB Raids

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...

ರಾಯಚೂರು ಭೂ ದಾಖಲೆಗಳ ಕಚೇರಿ ಮೇಲೆ ಎಸಿಬಿ ದಾಳಿ..!

www.karnatakatv.net :ರಾಯಚೂರು : ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ಜನರಿಂದ ಹಣ ವಸೂಲಿ ಆರೋಪ ಹಿನ್ನೆಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನ ಕಲೆಹಾಕುತ್ತಿದ್ದಾರೆ. ಕಚೇರಿಯ ಕೆಲವು ಸಿಬ್ಬಂದಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಆರೋಪ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img