ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...
www.karnatakatv.net : ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಹೌದು. ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ಖಜಾನೆ ಇಲಾಖೆಯಲ್ಲಿ, ಎಫ್ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಲಾಷ ಆಲೂರ, ಎಂಬುವರು ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಡೆಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ...
ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್...