Wednesday, July 22, 2026

acc

BCCI ಗೆ ಕ್ಷಮೆಯಾಚಿಸಿದ ಕಪ್‌ ಕಳ್ಳ ಮೊಹ್ಸಿನ್ ನಖ್ವಿ : UAEಗೆ ಕಪ್‌ ಹಸ್ತಾಂತರ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img