Wednesday, September 9, 2026

acc

BCCI ಗೆ ಕ್ಷಮೆಯಾಚಿಸಿದ ಕಪ್‌ ಕಳ್ಳ ಮೊಹ್ಸಿನ್ ನಖ್ವಿ : UAEಗೆ ಕಪ್‌ ಹಸ್ತಾಂತರ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ, ಭಾರತ ಕ್ರಿಕೆಟ್ ಮಂಡಳಿಗೆ ಕ್ಷಮೆಯಾಚಿಸಿದ್ದಾರೆ. ಏಷ್ಯಾಕಪ್ ಫೈನಲ್ ಬಳಿಕ ಏನು ನಡೆಯಬಾರದಿತ್ತೋ, ಅದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ನಖ್ವಿ ತಿಳಿಸಿದ್ದಾರೆ. ಬಳಿಕ ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಿದ್ದಾರೆ. ಸೆಪ್ಟೆಂಬರ್ 28ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ...
- Advertisement -spot_img

Latest News

ಗ್ಯಾಸ್ ಸಿಲಿಂಡರ್ ಗ್ರಾಹಕರೇ ಎಚ್ಚರ – ಸೆ.14ರೊಳಗೆ ಈ ಕೆಲಸ ಮಾಡಿ!

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಇದೀಗ ಭರ್ಜರಿ ಗುಡ್‌ ನ್ಯೂಸ್ ಸಿಕ್ಕಿದೆ. ಹೌದು 'ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇದ್ದ ಗಡುವನ್ನು ವಿಸ್ತರಣೆ ಮಾಡಲಾಗಿದ್ದು,...
- Advertisement -spot_img