Monday, February 9, 2026

Accident

ಕಾರಿನಲ್ಲಿ ಇನ್ಸ್‌ಪೆಕ್ಟರ್‌ ಸಜೀವ ದಹನ

ಧಾರವಾಡದಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಒಬ್ಬರು ಸಜೀವ ದಹನವಾಗಿದ್ದಾರೆ. ಕಳೆದ ನವೆಂಬರ್‌ 25ರಂದು, ಕೇವಲ 10 ದಿನಗಳ ಹಿಂದಷ್ಟೇ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕೂಡ, ರೋಡ್‌ ಆಕ್ಸಿಡೆಂಟ್‌ನಲ್ಲಿ ದುರ್ಮರಣಕ್ಕೀಡಾಗಿದ್ರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ದುರ್ಘಟನೆ ಮರುಕಳಿಸಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ, ಐ20 ಕಾರಲ್ಲಿ...

19 ಜೀವ ಉಳಿಸಿದ 2 ತಿಂಗಳ ಮಗುವಿನ ತಂದೆ – ರಿಯಲ್‌ ಲೈಫ್‌ ಹೀರೋ!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್‌ ಬೆಂಕಿಗಾಹುತಿಯಾದ ದುರಂತದಲ್ಲಿ, ಒಬ್ಬ ತಂದೆಯ ಧೈರ್ಯದಿಂದ 19 ಜೀವಗಳು ಉಳಿದಿವೆ. ಕೇವಲ ಎರಡು ತಿಂಗಳ ಮಗುವಿನ ತಂದೆಯಾಗಿರುವ ಈ ವ್ಯಕ್ತಿ ಆತಂಕದ ಕ್ಷಣದಲ್ಲಿ ತೋರಿದ ಸಾಹಸದಿಂದ ನಿಜವಾದ ರಿಯಲ್ ಲೈಫ್ ಹೀರೋ ಆಗಿದ್ದಾರೆ. ಬೆಂಕಿ ಬಸ್‌ನ ಇಡೀ ಭಾಗವನ್ನು ಆವರಿಸುತ್ತಿದ್ದಾಗ, ತಮ್ಮ ಹೆಂಡತಿ ಮತ್ತು ಮಕ್ಕಳನ್ನು ಮೊದಲು...

ಯಮಸ್ವರೂಪಿ ಬಸ್‌ಗೆ ನಾಲ್ವರು ಬಲಿ ‌

ಬೈಕ್ ಮತ್ತು ಸ್ಕೂಲ್‌ ವ್ಯಾನ್‌ ನಡುವೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ಸಂಭವಿಸಿದೆ. ಮದುವೆಗೆಂದು ತಲಕಾಯಲಬೆಟ್ಟಕ್ಕೆ ಬೈಕ್‌ನಲ್ಲಿ, ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ಹೋಗುತ್ತಿದ್ರು. ಆ ವೇಳೆ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು...

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...

ತಲೆ ಛಿದ್ರವಾಗಿ ಯುವತಿ ಸಾವು : ರಸ್ತೆಗುಂಡಗಳೇ ಕಾರಣವಾಯ್ತ?

ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ. ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....

ಗಾಯದ ಮೇಲೆ ‘ಬಿಲ್’ ಬರೆ

ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...

ದುರಂತಕ್ಕೂ ಮೊದಲೇ ಮತ್ತೊಂದು ಅಪಘಾತ?

ಹಾಸನದಲ್ಲಿ 9 ಅಮಾಯಕ ಜೀವಗಳ ಸಾವಿಗೆ ಕಾರಣನಾದ ಟ್ರಕ್‌ ಚಾಲಕ ಭುವನೇಶ್‌, ಸದ್ಯ ಎಲ್ಲಿದ್ದಾನೋ ಗೊತ್ತಿಲ್ಲ. ಪೊಲೀಸರು ಈ ಬಗ್ಗೆ ಸುಳಿವು ಬಿಟ್ಟು ಕೊಡ್ತಿಲ್ಲ. ಸೆಪ್ಟೆಂಬರ್‌ 12ರಂದು ಮೊಸಳೆ ಹೊಸಹಳ್ಳಿ ಬಳಿ, ಗಣೇಶ ಮೆರವಣಿಗೆ ವಿಸರ್ಜನಾ ಮೆರವಣಿಗೆ ಮೇಲೆ ಭುವನೇಶ್ ಟ್ರಕ್‌ ಹರಿಸಿದ್ದ. ಸದ್ಯ ಹಾಸನ, ಹೊಳೆನರಸೀಪುರ ನಗರ ವ್ಯಾಪ್ತಿಯಲ್ಲಿ, ಪರಿಸ್ಥಿತಿ ಬೂದಿ ಮುಚ್ಚಿದ...

ಹಾಸನ ದುರಂತಕ್ಕೆ ಅಸಲಿ ಕಾರಣ ಏನು?

ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್‌ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ. ಟ್ರಕ್‌ ಚಾಲಕ ಭುವನೇಶ್ವರ್‌ ಮದ್ಯಪಾನ ಮಾಡಿ ಡ್ರೈವಿಂಗ್‌ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....

ಬರ್ತ್‌ಡೇ ಅಲ್ಲ ಡೆತ್‌ಡೇ – ಮಿಥುನ್‌ ಲೈಫಲ್ಲಿ ವಿಧಿಯಾಟ

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್‌ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ...

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ!!

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದಿದ್ದ ಪತ್ನಿ, ಕೊನೆಗೂ ಅಂದರ್ ಆಗಿದ್ದಾಳೆ. ಜುಲೈ 5ರಂದು ಹಾಸನದ ಹೂವಿನಹಳ್ಳಿ ಬಳಿ, ರಾಷ್ಟ್ರೀಯ ಹೆದ್ದಾರಿ 375ರಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ತನಿಖೆಗಿಳಿದ ಪೊಲೀಸರು, ಮರ್ಡರ್ ಮಿಸ್ಟ್ರಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. 36 ವರ್ಷದ ಮಧು ಕೆಲ ವರ್ಷಗಳ ಹಿಂದೆ ಭವ್ಯಾಳನ್ನು ಮದುವೆಯಾಗಿದ್ದ. ಆದ್ರೆ ಕೆಲಸ ಕಾರ್ಯ ಮಾಡದೇ ದಿನಬೆಳಗಾದ್ರೆ ಕಂಠ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img