Tuesday, June 16, 2026

accident news

ಸಿಂದಗಿ ಮಳೆ ದುರಂತ: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮೇ 14ರ ಗುರುವಾರ ತಡರಾತ್ರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ನಡುವೆ  ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ...

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಮೊದಲ ಮಳೆಯೊಂದಿಗೆ ವಾತಾವರಣ ತೀವ್ರಗೊಂಡಿದ್ದು, ಈ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆ ಕುಸಿದು 10 ಕ್ಕೂ ಸಾವು ಸಂಭವಿಸಿವೆ. ಈ ದುರ್ಘಟನೆಯಲ್ಲಿ ಬೀದಿ...

ಈ ಪ್ರಯಾಣಿಕನ ಮಾತು ಕೇಳಿದ್ರೆ ಸಾವು ಕಣ್ಮುಂದೆ ಬರುತ್ತೆ!

ಹೈದರಾಬಾದ್‌ ನಿಂದ  ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್​​ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿದ್ದು, ೨೦ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಆ ಬಸ್‌ ನಿಂದ ಬಚಾವ್‌ ಆಗಿ ಬಂದ ಪ್ರಯಾಣಿಕ ತನ್ನ ಪರಿಸ್ಥಿತಿ ಹೇಗಾಗಿತ್ತು. ಹೇಗೆ ಬಚಾವ್‌ ಆದ್ವಿ ಅನ್ನೋದನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇವರ ಮಾತುಗಳು ಎಂತವರಿಗೂ ಸಾವನ್ನು...

10 ವರ್ಷದ ಬಾಲಕನ ದಾರುಣ ಅಂತ್ಯ:ಬಾಲಕನ ಮೇಲೆ ಹರಿದ ಕಾರು

10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. 10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...

Raichur : ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾ*ವು

ರಾಯಚೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...

Hubballi : ಗಾರ್ಮೆಂಟ್ ಕೆಲಕ್ಕೆ ಹೋಗುತ್ತಿದ್ದ ಟಾಟಾ ಏಸ್ ಗೆ ಲಾರಿ ಡಿಕ್ಕಿ: ಓರ್ವ ಮಹಿಳೆ ಸಾ*ವು, ಐವರು ಗಂಭೀರ

ಹುಬ್ಬಳ್ಳಿ:ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿಯ ತಡಸ ಕ್ರಾಸ್ ಬಳಿ ನಡೆದಿದೆ. https://youtu.be/K_bRAH9LJxw?si=hUoBxiM3vFDOSo7K   ಕಲಘಟಗಿ ಕಡೆಯಿಂದ ಗಾರ್ಮೆಟ್ ಕೆಲಸಕ್ಕೆ ಮಹಿಳೆಯರನ್ನು ಕರೆದುಕೊಂಡು ಹೊರಟ್ಟಿದ ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲಿ ಮೃತಪಟ್ಟರೆಣ ಐವರು ಮಹಿಳೆಯರು ಗಂಭೀರವಾಗಿ...

ತುಮಕೂರು: ಕ್ರೂಸರ್ , ಲಾರಿ ನಡುವೆ ಭೀಕರ ಅಪಘಾತ: 9 ಸಾವು 14 ಜನರಿಗೆ ಗಂಭೀರ ಗಾಯ

Accident News: ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್​ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ

Banglore News: ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ....

ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ -ಪ್ರಧಾನಿ ಮೋದಿ ಸಂತಾಪ

Jaipura news: ಜೈಪುರ: ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ ಹೊಡೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯಕ್ಕೆ ತೆರಳಿದ್ದ ಯಾತ್ರಾರ್ಥಿಗಳು ಟ್ರ‍್ಯಾಕ್ಟರ್‌ನಲ್ಲಿ ದೇವಾಲಯದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಟ್ರ‍್ಯಾಕ್ಟರ್‌ಗೆ ಟ್ರಕ್...

ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://karnatakatv.net/hubballi-knief-murder-attempt/ https://karnatakatv.net/shivamogga-kumkum-attack-premsingh/
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img