Saturday, August 29, 2026

Accident road

ಗಣೇಶನ ಕಣ್ಣೆದುರೇ 9 ಜನರು ಸ್ಪಾಟ್‌ಡೆತ್

ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...

Yadgir : ಮಾನವೀಯತೆ ಮೆರೆದ MLA ರಾಜುಗೌಡ..!

ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img