Monday, May 11, 2026

Accident

ಅಸ್ಸಾಂನಲ್ಲಿ ರಸ್ತೆ ಅಪಘಾತ 9 ಮಂದಿ ಬಲಿ ಒಬ್ಬ ಮಂದಿಗೆ ಗಾಯ :

www.karnatakatv.net ಗುವಾಹತಿ : ಅಸ್ಸಾಂನ ಕರೀಂಗoಜ್ ಜಿಲ್ಲೆಯಲ್ಲಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು . 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆಕರೀಂಗoಜ್ ಜಿಲ್ಲೆಯ ಬೈತಲಾಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ಒಬ್ಬ ಮಂದಿ ಗಾಯಗೊಂಡಿದ್ದು 9 ಮಂದಿ ಮೃತಪಟ್ಟಿರುವುದಾಗಿ .ಪೊಲೀಸರುತಿಳಿಸಿದ್ದಾರೆ . ಆಟೋರಿಕ್ಷಾದಲ್ಲಿ ಮೃತರು ಪ್ರಯಾಣಿಸುತ್ತಿದ್ದು ಇದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ...

ತೆಲುಗು ನಟ ಅಲ್ಲು ಅರ್ಜುನ್ ಕ್ಯಾರವಾನ್ ಗೆ ಲಾರಿ ಡಿಕ್ಕಿ… ಅಪಾಯದಿಂದ ಪಾರದ ನಟ

ಟಾಲಿವುಡ್ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಖಾಸಗಿ ಕ್ಯಾರವಾನ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ತೆಲಗಾಣದ ಖಮ್ಮಮ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ದುರಾದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ಪುಷ್ಪ ಸಿನಿಮಾ ಶೂಟಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕ್ಯಾರವಾನ್ ಹಿಂಭಾಗ ಜಖಂಗೊಡಿದೆ. ಈ...

ಆಟೋ-ಟ್ರಕ್ ಮುಖಾಮುಖಿ ಡಿಕ್ಕಿ- ಭೀಕರ ಅಪಘಾತದಲ್ಲಿ 10 ಮಂದಿ ಸಾವು..!

ಗುಜರಾತ್: ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಚ್ ಜಿಲ್ಲೆಯಲ್ಲಿ ನಡೆದಿದೆ. ಕಚ್ ಜಿಲ್ಲೆಯ ಮಂಕುವಾ ಬಳಿ ವೇಗವಾಗಿ ಬರುತ್ತಿದ್ದ ಟ್ರಕ್, ಆಟೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು, ಇಬ್ಬರ ಮಕ್ಕಳು ಸೇರಿದಂತೆ ಒಟ್ಟು 10 ಮಂದಿ ಸ್ಥಳದಲ್ಲೇ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img