Saturday, February 14, 2026

accidental death

ಬಾಲಕನನ್ನ ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರು ಪಾಲು!

ಮೈಸೂರು ಜಿಲ್ಲೆಯ ಬಡಗಲಹುಂಡಿ ಗ್ರಾಮದಲ್ಲಿ ಸಂಭವಿಸಿದ ದುರದೃಷ್ಟ ಘಟನೆಯಲ್ಲಿ, ಇಬ್ಬರು ಸಹೋದರರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ರಮೇಶ್ ಪುತ್ರ ನವವಿವಾಹಿತ ನಂದನ್ (25) ಮತ್ತು ರಮೇಶ್ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟಿದ್ದು, ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳು. ಮಂಜು ಎಂಬ ಬಾಲಕ ವರಣ ನಾಳೆಯಲ್ಲಿ ಈಜಲು ಹೋಗಿದ್ದಾಗ, ಅವರು ನೀರಿನಲ್ಲಿ ಮುಳುಗುತ್ತಿರುವುದನ್ನು ನಂದನ್ ಮತ್ತು ರಾಕೇಶ್...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img