Monday, June 15, 2026

accidents

ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಮಗು ಬಲಿ

ಮನೆಯ ಗೋಡೆ ಕುಸಿದು ಬಿದ್ದು ತಾಯಿ ಕಣ್ಣೆದುರೇ ಮಗು ಸಾವನ್ನಪ್ಪಿರುವ ಘಟನೆ, ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ, 1 ವರ್ಷದ 8 ತಿಂಗಳ ಪ್ರಣವ್ ಮೃತಪಟ್ಟಿದೆ. ನವೆಂಬರ್‌ 7ರ ಸಂಜೆ ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ, ಸಿಮೆಂಟ್ ಮಿಕ್ಸರ್ ಲಾರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು...

ಹೊಸ ರೂಲ್ಸ್ : ಆ್ಯಂಬುಲೆನ್ಸ್ಗೆ ದಾರಿ ಬಿಡಿದಿದ್ರೆ ಎಷ್ಟು ದಂಡ.?

ಆ್ಯAಬುಲೆನ್ಸ್ಗೆ ಅಡ್ಡಿ ಮಾಡಿದ್ರೆ ೧೦೦೦೦ ದಂಡ. ಹೆಲ್ಮೆಟ್ ಬೆಲ್ಟ್ ಧರಿಸದೇ ಇದ್ದರೂ ೧೦೦೦ ದಂಡ. ಐ.ಎಸ್.ಐ ಮಾನ್ಯತೆ ಇರೋ ಹೆಲ್ಮೆಟ್ ಹಾಕದಿದ್ರೆ ೧೦೦೦ ರೂ ದಂಡ. ಮಿತಿ ಮೀರದ ಲಗೇಜು ೨೦೦೦೦, ಸಿಗ್ನಲ್ ಜಂಪ್ ಮಾಡಿದ್ರೆ ೨೦೦೦. ಇಷ್ಟು ನೆನಪಿಟ್ಟುಕೊಳ್ಳಿ. ಇದು ಕೇಂದ್ರ ಸರ್ಕಾರ ಹೊಸದಾಗಿ ಅಪ್ಡೇಟ್ ಮಾಡಿರೋ ರೂಲ್ಸು, ಫೈನ್. ಇವ್ರಿಗೆ ಹೆಲ್ಮೆಟ್ ಹಾಕರ‍್ಬೇಕು, ಅದ್ರಲ್ಲಿ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img