Friday, April 18, 2025

according

ವಾಸ್ತು ಶಾಸ್ತ್ರದ ಪ್ರಕಾರ 7 ಕುದುರೆ ವರ್ಣಚಿತ್ರಗಳನ್ನು ಇಡುವ ಪ್ರಯೋಜನಗಳು..!

ವರ್ಣಚಿತ್ರಗಳು ಮನೆಯ ಅಲಂಕಾರವನ್ನು ಹೆಚ್ಚಿಸುತ್ತವೆ. ವಾಸ್ತು ಶಾಸ್ತ್ರದ ಪ್ರಕಾರ, ಸರಿಯಾದ ದಿಕ್ಕಿನಲ್ಲಿ ಇರಿಸಿದಾಗ ಧನಾತ್ಮಕ ಶಕ್ತಿಯನ್ನು ಆಕರ್ಷಿಸುವ ಕೆಲವು ಚಿತ್ರಗಳಿವೆ. ವಾಸ್ತುವಿನ ಪ್ರಾಚೀನ ತತ್ವಗಳ ಪ್ರಕಾರ ಕುದುರೆಗಳ ಚಿತ್ರಗಳು ಅಥವಾ ವರ್ಣಚಿತ್ರಗಳು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ಕುದುರೆಗಳು, ವಿಶೇಷವಾಗಿ ಓಡುವ ಕುದುರೆಗಳು, ಶಕ್ತಿ, ವಿಜಯ, ಶಾಂತಿ ಮತ್ತು ಪ್ರಗತಿಯನ್ನು ಪ್ರತಿನಿಧಿಸುತ್ತವೆ. ಆದ್ದರಿಂದ, 7 ಕುದುರೆ...

ಗರುಡ ಪುರಾಣದ ಪ್ರಕಾರ ಈ 5 ಅಭ್ಯಾಸಗಳಿಂದ ಬಡತನ ಹೆಚ್ಚಾಗುತ್ತದೆ..!

ಹಿಂದೂ ಧರ್ಮದಲ್ಲಿ 18 ಪ್ರಮುಖ ಗ್ರಂಥಗಳಿವೆ. ಈ ಗ್ರಂಥಗಳಲ್ಲಿ ದೇವತೆಗಳು ಮತ್ತು ಇತರ ವಿವರಗಳನ್ನು ಸ್ಪಷ್ಟವಾಗಿ ವಿವರಿಸಲಾಗಿದೆ. ಆದರೆ ಎಲ್ಲಾ ಗ್ರಂಥಗಳಲ್ಲಿ ಗರುಡ ಪುರಾಣವನ್ನು ಅತ್ಯಂತ ಪ್ರಮುಖವೆಂದು ಪರಿಗಣಿಸಲಾಗಿದೆ. ಏಕೆಂದರೆ ಇದು ಜನರ ಸಾವು ಮತ್ತು ಜನನವನ್ನು ವಿವರಿಸುತ್ತದೆ. ಅಷ್ಟೇ ಅಲ್ಲ, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ನಾವು ಯಾವ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಗರುಡ...

ಜಾತಕದ ಪ್ರಕಾರ ಈ 3 ರಾಶಿಯವರಿಗೆ 2023 ರಲ್ಲಿ ಸಂತಾನ ಭಾಗ್ಯ..!!

ಒಂದೆಡೆ ಹೊಸ ವರ್ಷ ಸಮೀಪಿಸುತ್ತಿದೆ. ಅದರ ಜೊತೆಗೆ ಏನೆಲ್ಲಾ ಹೊಸ ವಸ್ತುಗಳನ್ನು ತರುತ್ತಾರೆ ಎಂಬ ಕುತೂಹಲ ಇನ್ನೊಂದೆಡೆ. ಇಲ್ಲಿದೆ ಉತ್ತರ.. ಈ ರಾಶಿಯವರಿಗೆ ಮಕ್ಕಳು ಈ ವರ್ಷ ಹುಟ್ಟುವ ಸಾಧ್ಯತೆ ಇದೆ.. ಕುಟುಂಬವನ್ನು ಪ್ರಾರಂಭಿಸಲು ಯೋಚಿಸುತ್ತಿರುವವರಿಗೆ, 2023 ರಲ್ಲಿ ಗರ್ಭಧರಿಸುವ ಅವಕಾಶಗಳು ಇರುವ ಕೆಲವು ರಾಶಿಚಕ್ರ ಚಿಹ್ನೆಗಳು ಇಲ್ಲಿವೆ. ಜಾತಕದ ಪ್ರಕಾರ ಸೃಷ್ಟಿಯ ಐದನೇ ಮನೆಯು...

ಚಾಣಕ್ಯನ ಪ್ರಕಾರ ವೈವಾಹಿಕ ಜೀವನ ಸುಖಮಯವಾಗಿರಲು ಏನು ಮಾಡಬೇಕು..?

Chanakya niti: ಚಾಣಕ್ಯ ಒಬ್ಬ ಮಹಾನ್ ರಾಜಕಾರಣಿ ಅಷ್ಟೇ ಅಲ್ಲ.. ಸಾಮಾಜಿಕ ವಿಚಾರಗಳಲ್ಲೂ ಬಹಳ ಪರಿಣತನಾಗಿದ್ದ. ಅದಕ್ಕಾಗಿಯೇ ಅವರ ವಿಧಾನಗಳು ತುಂಬಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ. ಈಗಲೂ ಅವರು ಪ್ರತಿಪಾದಿಸಿದ ನಿಯಮಗಳು ಸಾರ್ವತ್ರಿಕವಾಗಿ ಮೌಲ್ಯಯುತವೆಂದು ಗುರುತಿಸಲ್ಪಟ್ಟಿವೆ. ಈ ಹಿನ್ನಲೆಯಲ್ಲಿ ನಿಮ್ಮ ವೈವಾಹಿಕ ಜೀವನದಲ್ಲಿ ಚಾಣಕ್ಯ ಹೇಳಿದ ಕೆಲವು ನಿಯಮಗಳನ್ನು ಪಾಲಿಸಿದರೆ ಸುಖಮಯ ಜೀವನ ನಡೆಸಬಹುದು. ಮದುವೆಯಾದ ನಾವೆಲ್ಲರೂ ನಮ್ಮ...

ನಿಮ್ಮ ವಯಸ್ಸಿಗೆ ತಕ್ಕಂತೆ ಹೀಗೆ ಮಾಡಿದರೆ ತ್ವಚೆಯು ಹೊಳೆಯುತ್ತದೆ…!

Beauty tips: ಸುಂದರವಾಗಿರಲು ಯಾರು ಬಯಸುವುದಿಲ್ಲ ಹೇಳಿ..? ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ. ಸುಂದರವಾಗಿರಲು ವಿವಿಧ ರೀತಿಯ ಪ್ರಯತ್ನಗಳನ್ನು ಸಹ ಮಾಡುತ್ತಾರೆ, ಮಾರುಕಟ್ಟೆಯಲ್ಲಿ ದೊರೆಯುವ ಉತ್ಪನ್ನಗಳಿಂದ ಹಿಡಿದು ಮನೆಯ ಮದ್ದುಗಳನ್ನು ಸಹ ಅನುಸರಿಸುತ್ತಾರೆ. ಆದರೆ ಇಂದಿನ ಕೆಲವು ಪ್ರಮುಖ ಸೌಂದರ್ಯ ಸಲಹೆಗಳು ಇಲ್ಲಿವೆ. ನೀವು ಇವುಗಳನ್ನು ಅನುಸರಿಸಿದರೆ ನೀವು ಹೆಚ್ಚು ಸುಂದರ ವಾಗಿರಬಹುದು. ನಿಮ್ಮ ತ್ವಚೆಯ ಮೇಲೆ ಸುಕ್ಕುಗಳು...

ಚಾಣಕ್ಯನ ಪ್ರಕಾರ ಇಂತಹ ಜನರು ಬಡತನದಲ್ಲಿ ಹುಟ್ಟಿದರೂ ಸಹ ಇವರ ಮೇಲೆ ಲಕ್ಷ್ಮಿಯ ಅಪಾರ ಕೃಪೆ ಇರುತ್ತದೆ..!

Devotional: ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ. ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಜ್ಯೋತಿಷ್ಯದ ಪ್ರಕಾರ ಶನಿವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ. ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...

ಜ್ಯೋತಿಷ್ಯದ ಪ್ರಕಾರ ಶುಕ್ರವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಮ್ಮ ರೊಮ್ಯಾಂಟಿಕ್ ಲೈಫ್‌‌‌‌‌‌ಗಾಗಿ ಗುಟ್ಟು…!

astrology: ಜೀವನದಲ್ಲಿ ಆಗಾಗ ರೊಮ್ಯಾನ್ಸ್ ಇರಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ಆದರೆ, ಕೆಲವರು ಮನಸ್ತಾಪದಲ್ಲಿ ಜೀವನ ಕಳೆಯುತ್ತಿರುತ್ತಾರೆ. ಆದರೆ ನಾವು ಹೇಳುವ ಕೆಲವು ನಿಯಮಗಳನ್ನು ಅನುಸರಿಸಿದರೆ ನಿಮ್ಮ ಜೀವನದಲ್ಲಿ ರೊಮ್ಯಾನ್ಸ್ ಹೆಚ್ಚುತ್ತದೆ. ಹಾಗಾದರೆ ಇದಕ್ಕಾಗಿ ಯಾವ ನಿಯಮವನ್ನು ಅನುಸರಿಸಬೇಕು ಎಂದು ನೋಡೋಣ. ಸಾಮಾನ್ಯವಾಗಿ ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂದು ಹೇಳುತ್ತಾರೆ,...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img