Saturday, May 9, 2026

account change

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img