Friday, August 7, 2026

account change

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img