Wednesday, July 1, 2026

account change

ಕೊನೆಗೂ ಆನಂದ್ ಸಿಂಗ್ ಮುನಿಸು ತಣ್ಣಗಾಗಿದ್ದೇಕೆ..?

www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ. ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img