Sunday, June 14, 2026

account had been hacked

ಒಂದೇ ಪೋಸ್ಟ್‌, ಮಗನಿಗೆ ಮನೆಯಿಂದ್ಲೇ ಗೇಟ್‌ ಪಾಸ್‌ : ಕೌಟುಂಬಿಕ ಮೌಲ್ಯ ಕಡೆಗಣಿಸುವವರಿಗೆ ಜಾಗವಿಲ್ಲ ; ಮಾಜಿ ಸಿಎಂ ಕುಟುಂಬದಲ್ಲಿ ಬಿರುಗಾಳಿ..!

ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img