Wednesday, February 11, 2026

accused

Mumbai palghar rail: ಮುಂಬೈ ರೈಲಿನಲ್ಲಿ ಗುಂಡಿನ ದಾಳಿ:

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿರುವ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್‌ನಲ್ಲಿ ಜುಲೈ 31 ರಂದು ಈ ಘಟನೆ ನಡೆದಿದೆ.ಆರೋಪಿ ಆರ್‌ಪಿಎಫ್ ಕಾನ್‌ಸ್ಟೆಬಲ್‌ನ ಪೊಲೀಸ್ ಕಸ್ಟಡಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ. ಜುಲೈ 31, 2023, ಸೋಮವಾರ, ಮುಂಬೈನಲ್ಲಿ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೇ ರಕ್ಷಣಾ ಪಡೆ  ಜವಾನ ನಾಲ್ವರನ್ನು ಗುಂಡಿಕ್ಕಿ ಕೊಂದ...

ರೈಸ್ ಪುಲ್ಲಿಂಗ್ ಯಂತ್ರ ನೀಡುವುದಾಗಿ ವಂಚಿಸಿದವರು ಬಂದಿಯಾಗಿದ್ದಾರೆ.

crime story ಮೊಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇರುತ್ತಾರೆ ಎಂಬುದು ಈ ಕಥೆ ಓದಿದರೆ ತಿಳಿಯುತ್ತದೆ. ದುಡಿದ ಹಣವೇ ಒಂದೊಂದು ಬಾರಿ ಸರಿಯಾಗಿ ಕೈಗೆ ಹತ್ತುವುದಿಲ್ಲ ಆದರೆ ಯಾವುದೋ ವಸ್ತು ಮನೆಯಲ್ಲಿದ್ದರೆ ಅದೃಷ್ಟ ಬರುತ್ತದೆ. ಎಂಬುವ ಜನರ ಮಾತು ಕೇಳಿ ಮೋಸ ಹೋಗುವ ಜನ ಇದ್ದಾರೆ.ಇದೆ ರೀತಿ ಕೆಲವು ಜನನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ...

ಆರೋಪಿಗಳಿಗೆ ಕೋರ್ಟ್ ನಲ್ಲಿ ಇಷ್ಟ ಬಂದ ಹಾಗೆ ಪ್ರಶ್ನೆ ಕೇಳಂಗಿಲ್ಲ..!

www.karnatakatv.net: ಇನ್ಮುoದೆ ಕೋರ್ಟ್ ನಲ್ಲಿ ಆರೋಪಿಗಳಿಗೆ ವಕೀಲರು ತಮ್ಮಿಷ್ಟದ ಹಾಗೆ ಪ್ರಶ್ನೆ ಕೇಳುವಂತಿಲ್ಲ. ಹೌದು ರಾಜ್ಯದಲ್ಲಿ ಈ ಹೊಸ ನಿಯಮವನ್ನು ಕರ್ನಾಟಕ ಹೈಕೋರ್ಟ್ ಜಾರಿಗೆ ತಂದಿದೆ. ಅಪರಾಧ ಪ್ರಕರಣಗಳ ಆರೋಪಿಗಳ ವಿಚಾರಣೆ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯಗಳು ಸೂಕ್ತ ರೀತಿಯಲ್ಲಿ ಪ್ರಶ್ನಾವಳಿ ತಯಾರಿಸದೇ ಇರೋದ್ನ ಗಮನಿಸಿರೋ ಉಚ್ಛನ್ಯಾಯಾಲಯ, ಪ್ರಶ್ನಾವಳಿ ರಚನೆ ಕುರಿತಾಗಿ ಯಾವೆಲ್ಲಾ ಕ್ರಮ ಅನುಸರಿಸಬೇಕೆಂಬ...

ಜೆಡಿಎಸ್ ನಾಯಕರ ವಿರುದ್ದ ಜಮೀರ್ ಆರೋಪ

www.karnatakatv.net : ಬೆಂಗಳೂರು : ನನ್ನ ಬೆಳವಣಿಗೆಯನ್ನು ನೋಡಿ ಸಹಿಸಲಾಗದೆ ಇಡಿ ದಾಳಿಯನ್ನು ನಡೆಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿಯನ್ನು ನಡೆಸಿದ್ದು ಎಂದು  ಹೆಚ್ ಡಿಕೆ ವಿರುದ್ದ ಜಮೀರ್ ಪರೋಕ್ಷ ಆರೋಪ ವನ್ನು ಮಾಡಿದ್ದಾರೆ. ಮನೆ ಲೆಕ್ಕಾಚಾರ ಹೊರಾಂಗಣದ ವಿವರ ಕೊಟ್ಟಿದ್ದೆನೆ. ಇಡಿ ದಾಳಿ ಇಂದ ನಾನು ಮತ್ತಷ್ಟು ಬಲಿಷ್ಠನಾಗಿದ್ದೆನೆ ನನಗೆ ಯಾವುದೇ...

ದರ್ಶನ್ ಮೇಲೆ ಇಂದ್ರಜಿತ್ ಆರೋಪ

www.karnatakatv.net : ಸೆಲೆಬ್ರಿಟಿ ಅನ್ನೋದು ಇವತ್ತು ಇರುತ್ತೆ ನಾಳೆ ಹೊಗುತ್ತೆ , ಹಾಗಂತ ಎಲ್ಲಾರ ಮೇಲು ಹಲ್ಲೆ ಮಾಡುವುದು ಸರಿ ಅಲ್ಲ ಹಾಗೆ ಸಪ್ಲೈರ್ ನ ಹೆಂಡತಿ ಪೊರಕೆ ಹಿಡಿಕೊಂಡು ಬಂದಿರುವುದು ಸ್ವಲ್ಪವು ಸರಿ ಇರಲಿಲ್ಲ, ಸಪ್ಲೈರ್ ಮೇಲೆ ಹಲ್ಲೆ ಮಾಡಿ ನಂತರ ಸೆಟೆಲ್ ಮೆಂಟ್ ಮಾಡಿದ್ದಾರೆ ಎಂದು ನಿರ್ದೆಶಕ ಇಂದ್ರಜಿತ್ ಅವರು ದರ್ಶನ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img