ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಿಂದ ಹಿಜಾಬ್ (Hijab) ಧರಿಸುವ ಹಕ್ಕಿನ ಕುರಿತು ಕಾಲೇಜು ವಿದ್ಯಾರ್ಥಿನಿಯರು ನಡೆಸುತ್ತಿರುವ ಪ್ರತಿಭಟನೆಗಳು, ಕೇಸರಿ ಶಾಲುಗಳನ್ನು ಧರಿಸಿರುವ ಇತರ ವಿದ್ಯಾರ್ಥಿಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಹಿಜಾಬ್ ಧರಿಸುವ ಹಕ್ಕಿಗಾಗಿ (right to wear a hijab) ನಡೆದ ಪ್ರತಿಭಟನೆಯ ವೇಳೆ ಮಾರಕಾಯುಧಗಳನ್ನು ಹೊಂದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಪುನರಾವರ್ತಿತ ಅಪರಾಧಿಯಾಗಿದ್ದು, ನರಹತ್ಯೆ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...