https://www.youtube.com/watch?v=9A966t00yXs
ಬೆಂಗಳೂರು: ‘ಬಿಜೆಪಿ ಸರ್ಕಾರ ಹೊಸ ಸಂಪ್ರದಾಯ ಆರಂಭಿಸುತ್ತಿದ್ದು, ಇದೇನು ತುರ್ತು ಪರಿಸ್ಥಿತಿಯೇ? ಇದು ಪ್ರಜಾಪ್ರಭುತ್ವದ ಸರ್ಕಾರವೇ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಇ.ಡಿ. ಅಧಿಕಾರಿಗಳು ನನ್ನನ್ನು ಕರೆದುಕೊಂಡು ಹೋದಾಗ ಸಾವಿರಾರು ಜನ ನ್ಯಾಷನಲ್ ಕಾಲೇಜಿನಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ಬಂದಿದ್ದರು. ಆಗ ಯಾರಾದರೂ ಗಲಾಟೆ ಮಾಡಿದ್ದರಾ? ಅವರ ನೋವು, ದುಃಖ, ಬೇಸರವನ್ನು ವ್ಯಕ್ತಪಡಿಸಿದರು....