Friday, June 26, 2026

achivers award

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...
- Advertisement -spot_img

Latest News

ನೀನು ಎಲ್ಲಿ ಓಡಿ ಹೋದ್ರೂ ನಿನ್ನನ್ನು ಹುಡುಕುತ್ತೇನೆ ಎಂದು ಕೇತನ್ ಬೆದರಿಸಿದ್ದ: ಸೀಯಾ

Pune News: ಮದುವೆ ಇಷ್ಟವಿಲ್ಲದ ಕಾರಣಕ್ಕೆ ಮಧುಮಗನನ್ನೇ ಕಂದಕಕ್ಕೆ ತಳ್ಳಿ ಹತ್ಯೆ ಮಾಡಿದ ಪ್ರಕರಣದಲ್ಲಿ ಹತ್ಯೆ ಮಾಡಿದ ಸೀಯಾ ಇದೀಗ ಕೇತನ್ ವಿರುದ್ಧ ಹೇಳಿಕೆ ನೀಡಿದ್ದಾಳೆ. ಸೀಯಾ...
- Advertisement -spot_img