Wednesday, August 12, 2026

achivers award

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img