Tuesday, June 16, 2026

acid attack

ಕೋರ್ಟ್ ಆವರಣದಲ್ಲೇ ಪತ್ನಿಯ ಮುಖಕ್ಕೆ ಆ್ಯಸಿಡ್ ಎರಚಿದ ಪತಿ..

ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...

ಬೈಕ್ ನಲ್ಲಿ ಬಂದ ಇಬ್ಬರಿಂದ 17 ವರ್ಷದ ಬಾಲಕಿ ಮೇಲೆ ಆಸಿಡ್ ದಾಳಿ

ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು :...

BREAKING NEWS: ಬೆಂಗಳೂರಿನಲ್ಲಿ ಮತ್ತೊಬ್ಬ ಮಹಿಳೆಯ ಮೇಲೆ ಆಸಿಡ್ ದಾಳಿ

https://www.youtube.com/watch?v=z52YSu8nK_s ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ. ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img