Thursday, May 28, 2026

acidity

Health Tips: ಊಟ ಹೋಗ್ಬೇಕಾ? ಉಸಿರು ಹೋಗ್ಬೇಕಾ?: ಭಗವದ್ಗೀತೆ ರೋಗ ನಿವಾರಿಸುತ್ತೆ!

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಇರುವ ಆರೋಗ್ಯ ಸಮಸ್ಯೆ ಅಂದ್ರೆ, ಅದು ಗ್ಯಾಸ್ಟಿಕ್ ಸಮಸ್ಯೆ. ಈ ಸಮಸ್ಯೆ ಕಾಮನ್ ಆಗಿದ್ದರೂ, ಇದು ಗಂಭೀರ ಸಮಸ್ಯೆ ಅಂತಾರೆ ವೈದ್ಯರು. https://youtu.be/xvpDuVfPMIg ಶ್ವಾಸಕೋಶದ ಸಮಸ್ಯೆ ಬಗ್ಗೆ ಈಗಾಗಲೇ ವೈದ್ಯರಾಗಿರುವ ಡಾ.ಭವ್ಯ ಅವರು ವಿವರಿಸಿದ್ದಾರೆ. ನಮಗೆ ಶೀತ, ಕೆಮ್ಮು ಬಂದಾಗ, ಶ್ವಾಸಕೋಶದ ಸಮಸ್ಯೆ ಕಾಣಿಸಬಹುದು. ಅದೇ ರೀತಿ ಸ್ಮೋಕ್ ಮಾಡಿದಾಗ,...

ಆ್ಯಸಿಡಿಟಿಯನ್ನು ಬ್ಯಾಲೆನ್ಸ್ ಮಾಡಲು ಈ ಒಂದು ಆಹಾರವನ್ನು ಸೇವಿಸಿ..

Health Tips: ಇಂದಿನ ಜನರಿಗೆ ಇರುವ ಕಾಮನ್ ಆರೋಗ್ಯ ಸಮಸ್ಯೆ ಅಂದ್ರೆ ಆ್ಯಸಿಡಿಟಿ. ನಾವು ಸೇವಿಸುವ ಆಹಾರದಿಂದ ಈ ಸಮಸ್ಯೆ ಬರುತ್ತಿದೆ. ಅಲ್ಲದೇ, ಸಮಯಕ್ಕೆ ತಕ್ಕಂತೆ ಆಹಾರ ಸೇವಿಸದ ಕಾರಣ ಆ್ಯಸಿಡಿಟಿ ಸಮಸ್ಯೆ ಬರುತ್ತದೆ. ಇಂದು ನಾವು ಆ್ಯಸಿಡಿಟಿಯನ್ನು ತಡೆಗಟ್ಟಲು ಒಂದೇ ಒಂದು ಆಹಾರ ಸೇವಿಸುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆ ಆಹಾರ ಯಾವುದೆಂದರೆ, ನಿಂಬೆರಸ...

ಈ ಪದಾರ್ಥಗಳನ್ನ ಬಳಸಿ ಅಸಿಡಿಟಿಗೆ ಹೇಳಿ ಗುಡ್ ಬಾಯ್..!

ಮಸಾಲೆಯುಕ್ತ ಆಹಾರಗಳು, ಕರಿದ ಆಹಾರಗಳು ಮತ್ತು ಜಂಕ್‌ ಫುಡ್‌ಗಳು ಅಸಿಡಿಟಿಯನ್ನು ಹೆಚ್ಚಿಸುತ್ತದೆ ಎಂಬುದು ನಮಗೆ ಸಾಮಾನ್ಯವಾಗಿ ತಿಳಿದಿರೋ ವಿಷಯ. ಅಸಿಡಿಟಿಗೆ ಔಷಧಿಗಳನ್ನು ಆಶ್ರಯಿಸುವ ಬದಲು ಮನೆಯಲ್ಲಿರುವ ಕೆಲವು ಪದಾರ್ಥಗಳ್ಳನ್ನು ಸೇವಿಸುವುದರಿಂದ ಅಸಿಡಿಟಿಗೆ ಗುಡ್‌ ಬಾಯ್ ಹೇಳಬಹುದು.  ಈ ಅಸಿಡಿಟಿಯು ಆಮ್ಲೀಯ ಆಹಾರಗಳು, ಹೆಚ್ಚಿನ ಕೊಬ್ಬಿನ, ಕರಿದ ಮತ್ತು ಮಸಾಲೆಯುಕ್ತ ಆಹಾರಗಳನ್ನ ಅತಿಯಾಗಿ ತಿನ್ನುವುದು, ರಕ್ತದೊತ್ತಡದ ಔಷಧಿಗಳು...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img