Saturday, March 14, 2026

Acter preem

ಪದವೀಧರರ ವೇದಿಕೆಗೆ ಸದಸ್ಯರಾಗಿ ಲಭ್ಯವಿರುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು..!

www.karnatakatv.net ಚಾಮರಾಜನಗರ : ಪದವೀಧರರು ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರ ವೇದಿಕೆಗೆ ಸದಸ್ಯರಾಗಿ ಲಭ್ಯವಿರುವ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಅಂತ ಪದವೀಧರರ ವೇದಿಕೆ ಅಧ್ಯಕ್ಷ ವಿನಯ್ ಹೇಳಿದ್ದಾರೆ. ಗುಂಡ್ಲುಪೇಟೆಯಲ್ಲಿ ನಡೆದ ದಕ್ಷಿಣ ಪದವೀಧರರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ವಿನಯ್, ಮೈಸೂರು ಮಂಡ್ಯ, ಹಾಸನ ಚಾಮರಾಜನಗರದಲ್ಲಿನ ಬಹುತೇಕ  ಪದವೀಧರರು  ಈ ವೇದಿಕೆಗೆ ನೋಂದಣಿ ಮಾಡಿಕೊಂಡಿಲ್ಲ.  ಈ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img