www.karnatakatv.net: ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷೆಯಾಗಿದ್ದ ಶೃತಿ ಅವರನ್ನು ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಕರ್ನಾಟಕ ಮದ್ಯಪಾನ ಮಂಡಳಿಯ ಅಧ್ಯಕ್ಷೆಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಆಪ್ತ ಕಾಪು ಸಿದ್ಧಲಿಂಗಸ್ವಾಮಿಗೆ ನೀಡಲಾಗಿತ್ತು. ಈದರ ಬಗ್ಗೆ ಅಧಿಸೂಚನೆ ಹೊರಡಿಸಿರುವ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ,...
ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...