Monday, March 9, 2026

action

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img