Saturday, September 19, 2026

action

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img