Thursday, April 30, 2026

action

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...
- Advertisement -spot_img

Latest News

ʼನೇಹಾ -ಕೇಸ್‌ʼಗೆ ನ್ಯಾಯ ಯಾವಾಗ? ಹುಬ್ಬಳ್ಳಿ ಕೋರ್ಟ್ ಬಿಗ್ ಅಪ್‌ಡೇಟ್!

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಎರಡು ವರ್ಷ ಕಳೆದರೂ ನ್ಯಾಯ ಇನ್ನೂ ಅಂತಿಮವಾಗಿಲ್ಲ ಎಂಬ ಆರೋಪಗಳು ಹೆಚ್ಚುತ್ತಿವೆ. ನೇಹಾ ಪರ...
- Advertisement -spot_img