www.karnatakatv.net : ತುಮಕೂರು: ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ,...