Friday, August 8, 2025

actor amulya

ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ಫೋಟೋ ಹಂಚಿ ಮಕ್ಕಳನ್ನು ಪರಿಚಯಿಸಿದ ಅಮೂಲ್ಯ ಜಗದೀಶ್ : ‘ಸೋ ಕ್ಯೂಟ್’ ಎಂದ ಅಭಿಮಾನಿಗಳು

Film news: ಚೆಲುವಿನ ಚಿತ್ತಾರದ ಚಿನಕುರುಳಿ ಅಮೂಲ್ಯ ಈಗ ಸಿನಿಮಾದಿಂದ ಸ್ವಲ್ಪ ದೂರ ಉಳಿದು ಇದೀಗ ಅವಳಿ ಮುದ್ದು ಮಕ್ಕಳೊಂದಿಗೆ ದಿನ ಕಳೆಯುತ್ತಿದ್ದಾರೆ. ಅಮೂಲ್ಯ ತಾಯಿಯಾಗುತ್ತಿರುವ ವಿಚಾರ ಕೇಳಿ ಕುಟುಂಬ ತುಂಬಾನೆ ಸಂತಸ ವ್ಯಕ್ತ ಪಡಿಸಿತ್ತು. ಹಾಗೆಯೇ ಅಮೂಲ್ಯ ಜಗದೀಶ್ ಅಭಿಮಾನಿಗಳೊಂದಿಗೂ ಈ ವಿಚಾರ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು. ಜೊತೆಗೆ ತಾಯಿಯಾದ ನಂತರವೂ ತನ್ನ ಪತಿ...

ಮಕ್ಕಳೊಂದಿಗೆ ಮೆಜೆಸ್ಟಿಕ್‌ನ ಅಣ್ಣಮ್ಮ ದೇವಸ್ಥಾನಕ್ಕೆ ಅಮೂಲ್ಯ ಭೇಟಿ.!

ಅಮೂಲ್ಯ ರವರು ಚಿಕ್ಕ ವಯಸ್ಸಿಗೆ "ಪರ್ವ" ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇವರು ಬಾಲನಟಿಯಾಗಿ ಪರ್ವ, ಲಾಲಿ ಹಾಡು, ಮಂಡ್ಯ ಮೊದಲಾದ ಚಿತ್ರಗಳಲ್ಲಿ ದೊಡ್ಡ ನಟರ ಜೊತೆ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿ ಪ್ರಸಿದ್ಧಿ ಪಡೆದಿದ್ದ ಅಮೂಲ್ಯ "ಚೆಲುವಿನ ಚಿತ್ತಾರ" ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಮೊದಲ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img