Monday, November 17, 2025

Actor Clarifies

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
- Advertisement -spot_img

Latest News

Political News: ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ 5 ವಿಷಯಗಳ ಬಗ್ಗೆ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ, ಎಡಿಷನಲ್ ಚೀಫ್ ಸೆಕ್ರೆಟರಿ ಅಂಜುಮ್ ಫರ್ವೇಜ್ ಮತ್ತು ಸಚಿವರಾದ ಕೃಷ್ಣ ಭೈರೇಗೌಡ ಮೂವರು ಸೇರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು...
- Advertisement -spot_img