Saturday, July 4, 2026

Actor Clarifies

ಹಿರಿಯ ನಟ ದ್ವಾರಕೀಶ್ ನಿಧನ ವದಂತಿ- ನನಗೇನೂ ಆಗಿಲ್ಲ ಚೆನ್ನಾಗಿದ್ದೀನಿ ಎಂದ ‘ಕರ್ನಾಟಕದ ಕುಳ್ಳ’..!

ಸಾಮಾಜಿಕ ಜಾಲತಾಣಗಳಲ್ಲಿ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ , ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನೋ ಸುದ್ದಿ ನೋಡುತ್ತಿದ್ದಂತೆಯೇ ಎಲ್ಲರಿಗೂ ಶಾಕ್ ಆಗಿತ್ತು. ಸ್ಯಾಂಡಲ್ ವುಡ್ ಪ್ರೇಕ್ಷಕರನ್ನು ರಂಜಿಸಿದ್ದ ಮತ್ತೋರ್ವ ಕಲಾವಿದ, ನಿರ್ಮಾಪಕನನ್ನು ಕಳೆದಕೊಂಡಿತಲ್ಲಾ ಅಂತ ಕೆಲವರು ಸಂತಾಪ ಕೂಡ ಸೂಚಿಸಿದ್ರು. ಆದ್ರೆ ದ್ವಾರಕೀಶ್ ನಿಧನ ಸುದ್ದಿ ಕಿಡಿಗೇಡಿಗಳು ಹಬ್ಬಿಸಿದ ವದಂತಿಯಷ್ಟೆ. ಇದಕ್ಕೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img