Wednesday, March 11, 2026

Actor Darshan Thoogudeepa

ಥಿಯೇಟರ್‌ಗೆ ಡೆವಿಲ್‌ ಎಂಟ್ರಿ – ಜೈಲಲ್ಲಿದ್ದೂ ಏನಿದು ʼದರ್ಶನʼ

ಪ್ರಕಾಶ್ ವೀರ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಕಳೆದ ಡಿಸೆಂಬರ್ 11ರಂದು ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಬಿಡುಗಡೆಯಾಯಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ, ಬಿಡುಗಡೆಯ ಮೊದಲ ದಿನವೇ ಸುಮಾರು 10 ಕೋಟಿ ರೂಪಾಯಿ ಗಳಿಕೆ ಮೂಲಕ ಬಾಕ್ಸ್ ಆಫೀಸ್ ಪ್ರಯಾಣ ಆರಂಭಿಸಿ ಸಿನಿಪ್ರೇಮಿಗಳ...

ದಾಸನಿಗೆ ಜೈಲಿನಲ್ಲಿದ್ದರೂ ತಪ್ಪದ ಸಂಕಷ್ಟ – ಅತ್ಯಾಪ್ತನ ಹೇಳಿಕೆಯೇ ಮುಳುವಾಯ್ತಾ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಸೇರಿರುವ ನಟ ದರ್ಶನ್‌ಗೆ ಈಗ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. 82 ಲಕ್ಷ ರೂಪಾಯಿ ನಗದು ಬಗ್ಗೆ ಆದಾಯ ತೆರಿಗೆ ಇಲಾಖೆ ಈಗಾಗಲೇ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ, ದರ್ಶನ್‌ನ ಆಪ್ತ ಪ್ರದೋಷ್ ನೀಡಿರುವ ಹೊಸ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರದೋಷ್...

‘ವಿ ಕಾಂಟ್ ಈವನ್ ಸ್ಲೀಪ್’ : ದರ್ಶನ್‌ ಜಡ್ಜ್ ಎದುರು ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಜೈಲಿನ ಕಠಿಣ ಜೀವನದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಐಷಾರಾಮಿ ಜೀವನಕ್ಕೆ ಅಭ್ಯಾಸ ಹೊಂದಿದ್ದ ದರ್ಶನ್, ಜೈಲಿನಲ್ಲಿ ಸಿಗದ ಸೌಲಭ್ಯಗಳಿಂದ ತೊಂದರೆಯಾಗಿದೆ ಎಂದು ಕೋರ್ಟ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಚಳಿ ತುಂಬಾ ಇದೆ, ನಾವು ಮಲಗಲೂ ಆಗುತ್ತಿಲ್ಲ ಎಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದಲ್ಲಿ ಮನವಿ...

ಜೈಲಿನಲ್ಲಿ ದಾಸ ಕಳೆದುಕೊಂಡ ದೇಹದ ತೂಕ ಎಷ್ಟು ಗೊತ್ತಾ?

ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿ ಈಗಾಗಲೇ ಎರಡೂವರೆ ತಿಂಗಳು ಕಳೆದಿದೆ. ಆಗಸ್ಟ್ 14ರಂದು ಅವರು ಬಂಧಿತರಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಈ ಅವಧಿಯಲ್ಲಿ ದರ್ಶನ್ ಅವರ ದೇಹದ ತೂಕ ಸುಮಾರು 13 ಕಿಲೋ ಇಳಿದಿದೆ ಎಂಬ ಮಾಹಿತಿ ವರದಿಯಾಗಿದೆ. ಜೈಲಿನಲ್ಲಿರುವಾಗ ದರ್ಶನ್ ತಮ್ಮ ಬೇಡಿಕೆಗಳಿಗಾಗಿ ಕೋರ್ಟ್...

ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ನಟ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜೈಲಿನಲ್ಲಿ ದರ್ಶನ್ ಕೆಲ ಅಕ್ರಮ ಸೌಲಭ್ಯಗಳನ್ನು ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ, ಈ ಬಾರಿ ಜೈಲಧಿಕಾರಿಗಳು ಹೆಚ್ಚಿನ ಶಿಸ್ತಿನೊಂದಿಗೆ ಅವರನ್ನು ಇರಿಸಿಕೊಂಡಿದ್ದಾರೆ. ಆದರೆ ಇದರಿಂದ ಅಸಮಾಧಾನಗೊಂಡ ದರ್ಶನ್, ತಮಗೆ ಸಾಮಾನ್ಯ ಸೌಕರ್ಯಗಳು ದೊರೆಯುತ್ತಿಲ್ಲವೆಂದು...

ವಿಷ ಕೊಡಿ ಎಂದ ದರ್ಶನ್ ಗೆ ಬಿಗ್ ರಿಲೀಫ್ ನೀಡಿದ ಕೋರ್ಟ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಬಗ್ಗೆ ಕೋರ್ಟ್ ಬಿಗ್‌ ರಿಲೀಫ್‌ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್, ಮಾನಸಿಕ ಒತ್ತಡದಿಂದ ಕುಸಿದು ಹೋಗಿದ್ದಾರೆಂದು ವರದಿಯಾಗಿದೆ. ವಿಚಾರಣೆಯ ವೇಳೆ, ಜಡ್ಜ್ ಎದುರು ತಮ್ಮ ಸ್ಥಿತಿಯನ್ನು ವಿವರಿಸಿದ ದರ್ಶನ್, ವಿಷ ಕೊಡ ಎಂದು ಕೇಳಿಕೊಂಡಿದ್ದರು. ಅದರ ಬೆನ್ನಲ್ಲೇ, ದರ್ಶನ್ ಅವರನ್ನು...

ಡಿ ಬಾಸ್ ಅಭಿಮಾನಿಗಳಿಗೆ ವಿಜಯಲಕ್ಷ್ಮೀ ದರ್ಶನ್ ಸಂದೇಶ!

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೂಮ್ಮೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲ್ ಸೇರಿದ್ದಾರೆ. ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಸಿನಿಮಾದ ಚಿತ್ರೀಕರಣ ಮಗಿದಿದೆ. ಆದರೆ ಈ ಸಮಯದಲ್ಲಿ ದಾಸ ಜೈಲಿಗೆ ಹೋಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ ಹಾಗೂ ಡೆವಿಲ್ ರಿಲೀಸ್ ಆಗುತ್ತದೋ? ಇಲ್ಲವೋ? ಎಂಬ ಪ್ರಶ್ನೆಯೂ ಮೂಡಿದೆ. ಇದಕ್ಕೆಲ್ಲಾ ಜೈಲಿನಲ್ಲೇ ಇದ್ದುಕೊಂಡು ಸಂದೇಶ...

2 ಬೆಡ್‌ಶೀಟ್ ಕೇಳಿದ ದರ್ಶನ್‌ಗೆ ನಿರಾಸೆ : ವಿಜಯಲಕ್ಷ್ಮಿ ಫಸ್ಟ್ ಪೋಸ್ಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್‌ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್‌ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ದರ್ಶನ್‌ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್‌ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್‌ ಮ್ಯೂಸಿಕ್‌...

ಒಗ್ಗಟ್ಟಿಲ್ಲ ಜೋಗಿ ಪ್ರೇಮ್ ಬಾಂಬ್ : ಕನ್ನಡ ಚಿತ್ರರಂಗದ ವಿರುದ್ಧ ಜೋಗಿ ಪ್ರೇಮ್‌ ಹೊಸ ವಿವಾದ

ಕನ್ನಡ ಸಿನಿಮಾ‌ ಇಂಡಸ್ಟ್ರಿಯಲ್ಲಿ ಒಗ್ಗಟ್ಟಿನ ಕೊರತೆ ಇದೆಯಾ? ಅವರವರ ಕಾಲು ಅವರೇ ಎಳೆದು ಕೊಳ್ಳುತ್ತಿದ್ದಾರ? ಪದೇ ಪದೇ ಈ ವಿಚಾರ ಚರ್ಚೆಗೆ ಕಾರಣ ಆಗುತ್ತಲೆ ಬರುತ್ತಿದೆ. ಇತ್ತಿಚೀಗಷ್ಟೆ ನಟಿ ರಮ್ಯಾ ಕೂಡ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಅಂತ ಇತ್ತೀಚೆಗೆ ಹೇಳಿದ್ದರು. ಹೊಸಬರ ಸಿನಿಮಾಗಳಿಗೆ ಯಾರೂ ಸಪೋರ್ಟ್ ಮಾಡಲ್ಲ ಎಂದಿದ್ದರು ರಮ್ಯಾ. ಇದಕ್ಕೆ ಪುಷ್ಟಿ...

ದರ್ಶನ್ ಅಸಲಿ ದಸರಾ ಶುರು? – ಡಿ ಬಾಸ್ ಫ್ಯಾನ್ಸ್​ ಜಾತ್ರೆ ಫಿಕ್ಸ್!

ದಸರಾ ಹಬ್ಬ ಈ ಸಲ ಡಿ ಬಾಸ್ ಫ್ಯಾನ್ಸ್​ ಪಾಲಿಯಗೆ ಭರ್ಜರಿ ಹಬ್ಬವಾಗಲಿದೆ.. ಮತ್ತೊಮ್ಮೆ ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಿ ಜಾತ್ರೆ ಮಾಡೋ ಸಾಧ್ಯತೆ ಹೆಚ್ಚಾಗಿದೆ.. ಕಾರಣ ಇಷ್ಟೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಇದೇ ಸೆಪ್ಟೆಂಬರ್ 25ಕ್ಕೆ ರಿಲೀಸ್​ ಆಗಲಿದೆ ಅನ್ನೋ ಅಪ್ಡೇಟ್ ಸಿಕ್ಕಿದೆ.. ಕಾಟೇರ ಸಿನಿಮಾ ಬಳಿಕ ರೇಣುಕಾಚಾರ್ಯ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img