Thursday, April 17, 2025

actor darshan

ದರ್ಶನ್​ಗೆ ಜೈಲೇ ಗತಿ- ಪರಪ್ಪನ ಅಗ್ರಹಾರಕ್ಕೆ ಅಭಿಷೇಕ್, ಧನ್ವೀರ್, ಚಿಕ್ಕಣ್ಣ ಭೇಟಿ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಮತ್ತು ಇತರ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಸೇರಿ ಹಲವು ಆರೋಪಿಗಳು, ತುಮಕೂರು ಜೈಲಿನಿಂದ...

ಪ್ರಜ್ವಲ್, ದರ್ಶನ್ ಕೇಸ್- ನಟಿ ರಮ್ಯಾ ಆಕ್ರೋಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಕ್ರೌರ್ಯದ ವಿರುದ್ಧ ಸ್ಯಾಂಡಲ್​ವುಡ್ ಮೋಹಕತಾರೆ ರಮ್ಯಾ ಅವರು ಸಾಲು ಸಾಲು ಟ್ವೀಟ್ ಕಿಡಿಕಾರಿದ್ದರು. ಇಂದು ಮತ್ತೊಂದು ಟ್ವೀಟ್ ಮಾಡುವ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಹೆಚ್​.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ, ಎಂಎಲ್​ಸಿ ಸೂರಜ್ ರೇವಣ್ಣ, ಪೋಕೋ...

‘ಡಿ ಗ್ಯಾಂಗ್’ ಟೈಟಲ್​ಗಾಗಿ ಫೈಟ್

ನಟ ದರ್ಶನ್​ ಅವರನ್ನು ಅಭಿಮಾನಿಗಳು ಡಿ ಬಾಸ್​ ಅಂತಾ ಕರೆಯೋದು ನಮ್ಗೆಲ್ಲಾ ಗೊತ್ತೆ ಇದೆ.. ಸದ್ಯ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅನ್ನಪೂರ್ಣೇಶ್ವರಿ ನಗರ ಪೋಲೀಸರ ಕಸ್ಟಡಿಯಲ್ಲಿ ಇದ್ದಾರೆ. ಈ ಬಗ್ಗೆ ವರದಿ ಮಾಡುತ್ತಿರುವ ಮಾಧ್ಯಮಗಳು ದರ್ಶನ್ ಹಾಗೂ ಸಹಚರರನ್ನು ‘ಡಿ ಗ್ಯಾಂಗ್’ ಎಂದು ಸಂಭೋಧಿಸುತ್ತಿವೆ. ಸೋಶಿಯಲ್​ ಮೀಡಿಯಾದಲ್ಲೂ ಕೂಡ‘ಡಿ ಗ್ಯಾಂಗ್’...

BREAKING: ಪವಿತ್ರಾಗೌಡಗೆ ಜೈಲು- ದರ್ಶನ್​ ಕಸ್ಟಡಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಮತ್ತು ತಂಡಕ್ಕೆ ಸಂಕಷ್ಟ ಮುಂದುವರಿದಿದೆ. ಪ್ರಕರಣದ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ನಟ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಪವಿತ್ರಾ ಗೌಡ, ದರ್ಶನ್‌ ಸೇರಿ 13 ಆರೋಪಿಗಳನ್ನು...

Darshan case: ದರ್ಶನ್ ಆಪ್ತ ನಟ ಯಶಸ್ ಸೂರ್ಯಗೂ ಕಂಟಕ!

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗು ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಸ್ಯ ನಟ ಚಿಕ್ಕಣ್ಣ ಅವರನ್ನೂ ಪೊಲೀಸರು ನೋಟೀಸ್ ನೀಡಿ ವಿಚಾರಣೆ ನಡೆಸಿದ್ದರು. ಜೂನ್ 17ರಂದು ಚಿಕ್ಕಣ್ಣ ಅವರು ಪೊಲೀಸರ ಮುಂದೆ ಹಾಜರಾಗಿ ವಿಚಾರಣಗೆ ಸ್ಪಂದಿಸಿದ್ದರು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಇದೀಗ...

Umapathy Srinivas: ಕೋಡಿಮಠದ ಶ್ರೀ ಸ್ಫೋಟಕ ಹೇಳಿಕೆ: ಉಮಾಪತಿ ಹೇಳಿದ್ದಿಷ್ಟು

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮೌನ ಮುರಿದಿದ್ದಾರೆ. ಹೌದು, ಈ ಹಿಂದೆ ದರ್ಶನ್ ಅವರು ಉಮಾಪತಿ ಶ್ರೀನಿವಾಸ್ ಅವರನ್ನು ತುಂಬಿದ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದ ವಿಷಯ ಎಲ್ಲರಿಗೂ ಗೊತ್ತು. ಆ ಬಗ್ಗೆ ಉಮಾಪತಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ದರ್ಶನ್ ವಿರುದ್ಧ ಸಿಡಿದೆದ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕಿಚ್ಚನ ಬಿಜೆಪಿ ಸೇರ್ಪಡೆ ವಿಚಾರಕ್ಕೆ ನಟ ಪ್ರಕಾಶ್ ರಾಜ್ ಟ್ವೀಟ್

political news: ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ರಾಜಕಾರಣದಲ್ಲಿ ಒಂದು ವಿಷಯ ಭಾರಿ ಚರ್ಚೆಗೆ ಕಾರಣವಾಗಿದೆ ಅದು ಕನ್ನಡದ ಬಾದ್ ಷಾ ಬಿಜೆಪಿ ಸೇರ್ಪಡೆಯಾಗು ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ  ಈ ಸುದ್ದಿ ತಿಳಿಯುತಿದ್ದಂತೆ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಸುದೀಪ್ ಬಿಜೆಪಿ...

ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡ ಡಿ-ಬಾಸ್..!

https://www.youtube.com/watch?v=pP7xygl5Di0 "ಕ್ರಾಂತಿ"ಮೇಲಿನ ನಿರೀಕ್ಷೆ ಹೆಚ್ಚಿಸಿದ ನಟ ದರ್ಶನ್..! ಬಾಕ್ಸಾಫೀಸ್ ಸುಲ್ತಾನ್, ಚಾಲೆಂಜಿAಗ್ ಸ್ಟಾರ್ ದರ್ಶನ್ ಪೋಲ್ಯಾಂಡ್‌ನಲ್ಲಿ ಶೂಟಿಂಗ್ ಮುಗಿಸಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ವಿದೇಶದಲ್ಲಿ ಕ್ರಾಂತಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಯಾವಾಗ ಬರ್ತಾರೆ ಅಂತ ನೆಚ್ಚಿನ ನಟನನನ್ ನೋಡಲು ಎದುರು ನೋಡ್ತಿದ್ದ ಅಭಿಮಾನಿಗಳಿಗೀಗ ಡಬಲ್ ಖುಷಿ ಕೊಟ್ಟಿದೆ. ಹೌದು, ಕ್ರಾಂತಿ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಭಕ್ತಗಣ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಅದ್ರಲ್ಲೂಕ್ರಾಂತಿ...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...
- Advertisement -spot_img

Latest News

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ...
- Advertisement -spot_img