ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...