ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...