ಬಿಗ್ ಬಾಸ್ ಅಭಿಮಾನಿಗಳ ಕಾಯುವಿಕೆ ಕೊನೆಗೊಂಡಿದೆ. ಅಭಿನಯ ಚಕ್ರವರ್ತಿ ಸುದೀಪ್ ನಿರೂಪಣೆಯಲ್ಲಿ ಬಿಗ ಬಾಸ್ ನೋಡುವುದೆ ಚಂದಾ. ಹೊಚ್ಚ ಹೊಸ ಸೀಸನ್ ಗಾಗಿ ಕಾತುರರಾಗಿದ್ದ ಕೋಟ್ಯಂತರ ವೀಕ್ಷಕರಿಗೆ ಕಿಚ್ಚ ತಮ್ಮ ಸ್ಪರ್ಧಿಗಳೊಂದಿಗೆ ದರ್ಶನ ಕೊಟ್ಟಿದ್ದಾರೆ. 12 ನೇ ಸೀಸನ್, ಈ ಹಿಂದಿನ ಎಲ್ಲಾ ಸೀಸನ್ಗಿಂತ ಅದ್ದೂರಿಯಾಗಿ ಮೂಡಿ ಬರೋದು ಖಚಿತಗೊಂಡಿದೆ. ಆರಂಭವೇ ಅತ್ಯದ್ಭುತ ಎಂದವರಿಗೀಗ...
ಕನ್ನಡ ಬಿಗ್ಬಾಸ್ 12ನೇ ಸೀಸನ್ನಲ್ಲಿ, ಮನೆಗೆ ಬರುತ್ತಿರುವ 4ನೇ ಸ್ಪರ್ಧಿಯ ಹೆಸರು ರಿವೀಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿರುವ ಯೂಟ್ಯೂಬರ್ ರಕ್ಷಿತಾ ಶೆಟ್ಟಿ. ತುಳು, ಹಿಂದಿ, ಕನ್ನಡ, ಇಂಗ್ಲೀಷ್ನಲ್ಲಿ ವ್ಲಾಗ್ಸ್ ಮಾಡುವ ಕರಾವಳಿ ಹುಡುಗಿ ರಕ್ಷಿತಾ. ಹಲವು ಬಾರಿ ಕನ್ನಡ ತಪ್ಪಾಗಿ ಮಾತನಾಡಿ ಟ್ರೋಲ್ಗೆ ಒಳಗಾಗಿದ್ದಾರೆ.
ರಕ್ಷಿತಾ ಶೆಟ್ಟಿ ತಾಯಿ ಮಂಗಳೂರಿನವ್ರು. ರಕ್ಷಿತಾ ಹುಟ್ಟಿದ್ದು...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ತಮ್ಮ 52ನೇ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ಪ್ರತಿ ವರ್ಷದಂತೆ ಈ ಬಾರಿ ಕೂಡಾ ಅವರು ಅಭಿಮಾನಿಗಳನ್ನು ಭೇಟಿಯಾಗಿ, ಅವರ ಪ್ರೀತಿ ಹಾಗೂ ಗೌರವವನ್ನು ಸ್ವೀಕರಿಸಿ ಸಂಭ್ರಮಿಸಿದರು. ಕಿಚ್ಚನ ಹುಟ್ಟುಹಬ್ಬ ಅಭಿಮಾನಿಗಳಿಗೆ ಯಾವತ್ತೂ ಹಬ್ಬದಂತೆ.
ಸುದೀಪ್ ಅವರ ಬದುಕಿನ ದೊಡ್ಡ ಶಕ್ತಿ ಎಂದರೆ ಅವರ ಪತ್ನಿ ಪ್ರಿಯಾ...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12 ಬಗ್ಗೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಬಂದಿದೆ. ಹಿಂದಿ ಬಿಗ್ಬಾಸ್ ಈಗಾಗಲೇ ಪ್ರಾರಂಭವಾಗಿದ್ದರೆ, ಕನ್ನಡ ಬಿಗ್ಬಾಸ್ನ ಮೊದಲ ಪ್ರೋಮೊ ಕೂಡ ಬಿಡುಗಡೆಯಾಗಿತ್ತು. ಆದರೆ ದಿನಾಂಕ ಘೋಷಣೆ ಮಾತ್ರ ಬಾಕಿ ಇತ್ತು. ಈ ನಡುವೆ ಚಾನೆಲ್ ಘೋಷಣೆ ಮಾಡುವ ಮುಂಚೆಯೇ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ಸುದೀಪ್...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ನ್ಯೂ ಸೀಸನ್ಗಾಗಿ ವೀಕ್ಷಕರು ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದೀಗ ಬಿಗ್ಬಾಸ್ 12ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ ಸ್ಟಾರ್ಟ್ ಆಗುತ್ತೆ, ಯಾರೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆ ಸೇರುತ್ತಾರೆ. ಹೀಗೆ ಸಾಕಷ್ಟು ಪ್ರಶ್ನೆಗಳು ಅಭಿಮಾನಿಗಳಿಗೆ ಕಾಡುತ್ತಿವೆ.
ಬಿಗ್ಬಾಸ್ ಅಭಿಮಾನಿಗಳ ಈ...
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...
Political News:
ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...
Film News:
ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ ಮತ್ತಷ್ಟು ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ ನಟನಾಗಿ ಬೆಳೆದು ನಿಂತಿರೋ ಆರಡಿ ಕಟೌಟ್ ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...
ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ:
ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...
Bigboss:
ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ.
ಹೌದು ಸುದೀಪ್ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...