Monday, March 23, 2026

#actor kichcha sudeep

ಮಧ್ಯರಾತ್ರಿ ಹೈಡ್ರಾಮಾ.. ಬಾಗಿಲು ತೆರೆದ ಬಿಗ್‌ಬಾಸ್‌

2 ದಿನಗಳಿಂದ ಬಂದ್‌ ಆಗಿದ್ದ ಬಿಗ್‌ಬಾಸ್‌ ಮನೆ ರೀ ಓಪನ್‌ ಆಗಿದೆ. ಮಧ್ಯರಾತ್ರಿ ಮನೆ ಬಾಗಿಲು ತೆರೆಯಲಾಗಿದ್ದು, ಹದಿನೇಳೂ ಸ್ಪರ್ಧಿಗಳು ಮತ್ತೆ ದೊಡ್ಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್‌ನಿಂದ ನೇರವಾಗಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬಂದ ಸ್ಪರ್ಧಿಗಳು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯೊಳಗೆ ಹೆಜ್ಜೆ ಇಟ್ಟಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಬೆನ್ನಲ್ಲೇ ಬೆಂಗಳೂರು...

ಬಿಗ್​​ಬಾಸ್​​ಗೆ ಮತ್ತೆ ಕಿಚ್ಚ ಸುದೀಪ್ ವಾಪಸ್ ಬಂದಿದ್ದೇಕೆ..?

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ಕ್ಕೆ ಇನ್ನೂ 2-3 ತಿಂಗಳು ಬಾಕಿ ಇದೆ. ಇದಕ್ಕೂ ಮುನ್ನವೇ ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಸಿಕ್ಕಿದೆ. ಕಿಚ್ಚ ಸುದೀಪ್ ಅವರೇ ಸೀಸನ್ 12ಕ್ಕೆ ಮತ್ತೆ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದಾರೆ. ಇವತ್ತು ನಡೆದ ದಿಢೀರ್ ಸುದ್ದಿಗೋಷ್ಠಿಯಲ್ಲಿ ಬಿಗ್ ಬಾಸ್ ಟೀಂ ಮತ್ತು ಕಿಚ್ಚ ಸುದೀಪ್...

Bigboss :ಪ್ರದೀಪ್ ಈಶ್ವರ್ ಒಬ್ಬ ಟ್ಯೂಷನ್ ಮಾಸ್ಟರ್ ಅದು ಅವರ ವೃತ್ತಿ; ಜಾರಕಿಹೊಳಿ;

ಚಿಕ್ಕೋಡಿ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಪ್ರವೇಶ ಮಾಡಿದ್ದರ ಕುರಿತು ಮಾಧ್ಯಮದವರು ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬರಗಾಲದ ಸಮಯದಲ್ಲಿ ಪ್ರದೀಪ್ ಅವರಿಗೆ ಬಿಗ್ ಬಾಸ್ ಮನೆಗೆ ಪ್ರವೇಶ ಅವಶ್ಯಕತೆ ಇತ್ತಾ ಎಂಬ ಪ್ರಶ್ನೆಗೆ ಸಚಿವರು ಪ್ರತಿಕ್ರಿಸಿದ್ದಾರೆ. ಅದು ಅವರ ವೈಯಕ್ತಿಕ ವಿಚಾರ ಮೇಲಾಗಿ ಅವರೊಬ್ಬ ಟ್ಯೂಷನ್...

Sandalwood-ನಿರ್ಮಾಪಕನ ಮೇಲೆ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವುದು ಸರಿಯಲ್ಲ..! ಸಾರಾ ಗೋವಿಂದ್

ಸಿನಿಮಾ ಸುದ್ದಿ:ನಟ ಸುದೀಪ್  ಮತ್ತು ನಿರ್ಮಾಪಕ ಎಂ ಎನ್ ಕುಮಾರ್ ನಡುವಿನ ವಾದವನ್ನು ಬಗೆಹರಿಸಲು ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದ ಅವರು ಸುದೀಪ್ ಅವರಿಗೆ ವಾಣಿಜ್ಯ ಮಂಡಳಿಗೆ ಬಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು ಸಮಸ್ಯೆ ಬಗೆಹರಿಸಿ ಹಣ ಕೊಡಿಸುವಂತೆ ವಾಣಿಜ್ಯ ಮಂಡಳಿ ಮುಂದೆ ಧರಣಿ ಕೂತಿರುವ ನಿರ್ಮಾಪಕ ಎಂ ಎನ್...

Kichcha Sudeep: ಆರದ ಕಿಚ್ಚನ ಕಿಚ್ಚು

ಸಿನಿಮಾ ಸುದ್ದಿ: ಕಿಚ್ಚ ಸುದೀಪ್ ಹಾಗೂ ಹಿರಿಯ ನಿರ್ಮಾಪಕ ಎಂಎನ್‌ ಕುಮಾರ್ ನಡುವಿನ ಜಟಾಪಟಿ ಮುಗಿಯೋ ಹಾಗೇ ಕಾಣಿಸುತ್ತಿಲ್ಲ. ಕಿಚ್ಚ ಸುದೀಪ್ ಅಡ್ವಾನ್ಸ್ ತೆಗೆದುಕೊಂಡು ಸಿನಿಮಾ ಮಾಡಿಕೊಡುತ್ತಿಲ್ಲ ಅಂತ ನಿರ್ಮಾಪಕ ಕುಮಾರ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಕಿಚ್ಚ ಸುದೀಪ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನಿರ್ಮಾಪಕ ಎಂ ಎನ್ ಕುಮಾರ್ ವಿರುದ್ಧ ಕಿಚ್ಚ ಸುದೀಪ್...

ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ ಸುದೀಪ್

ಸಿನಿಮಾ ಸುದ್ದಿ: ಕೋಟಿಗೊಬ್ಬ’ನ ಹೃದಯವಂತಿಕೆ ಇಡೀ ಅಭಿಮಾನಿ ಬಳಗವೇ ಮೆಚ್ಚಿಸುವಂತಿದೆ. ಕರುನಾಡ ‘ರನ್ನ’ನ ಹೃದಯವಂತಿಕೆ, ಸರಳತೆಗೆ ಈ ವಿಡಿಯೋ ಸಾಕ್ಷಿಯಾಗಿದೆ. ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img