Thursday, February 12, 2026

actor kiran raj

‘ಕರ್ಣ’ನಿಗೆ ಆರಂಭಿಕ ವಿಘ್ನ : ಕಲಿಗಾಲದಲ್ಲೂ ತಪ್ಲಿಲ್ಲ ಸಂಕಷ್ಟ! ; ಬಹು ನಿರೀಕ್ಷಿತ ಧಾರಾವಾಹಿ ದಿಢೀರ್ ಸ್ಥಗಿತವಾಗಿದ್ದೇಕೆ..?

ಬೆಂಗಳೂರು : ದೊಡ್ದ ದೊಡ್ಡ ಸ್ಟಾರ್​ ಗಳ ದಂಡೇ ಇರಲಿ.. ಬಿಲಿಯನ್, ಟ್ರಿಲಿಯನ್ ಗಟ್ಟಲೇ ಬಂಡವಾಳ ಹಾಕಿರಲಿ. ಸಿನಿಮಾಗಳು ಕೇವಲ 3 ಗಂಟೆಯಲ್ಲಿ ಮುಗಿದು ಹೋಗುತ್ತೆ. ಥಿಯೇಟರ ಗಳಲ್ಲಿ ಕೆಲ ಗಂಟೆ ಕುಳಿತು ನೋಡಿ ಜನ್ರು ವಾಪಸ್ ಆಗ್ತಾರೆ. ಆದ್ರೆ ಧಾರಾವಾಹಿಗಳ ಕಥೆ ಆಗಲ್ಲ.. ಹೆಸರಿಗೆ ತಕ್ಕಂತೆ ದಾರದ ರೀತಿ ವರ್ಷಾನುಗಟ್ಟಲೇ ವಾಹಿನಿಗಳು ಪ್ರಸಾರ...

ಜಿಟಿ ಜಿಟಿ ಮಳೆಯಲ್ಲೂ ನಿಲ್ಲದ ನಟ ಕಿರಣ್ ರಾಜ್ ಸಮಾಜಮುಖಿ ಕೆಲಸ..!

https://www.youtube.com/watch?v=BwCsq9M2W-I "ಬಡ್ಡೀಸ್" ಖ್ಯಾತಿಯ ಕಿರಣ್ ರಾಜ್, ನಾಯಕನಾಗಿ ಅಷ್ಟೇ ಜನಪ್ರಿಯತೆ ಪಡೆದಿಲ್ಲ. ತಾವು ಮಾಡುವ ಸಾಮಾಜಿಕ ಕಾರ್ಯಗಳಿಂದಲ್ಲೂ ಅವರು ಜನಪ್ರಿಯರು. ಕೊರೋನ ಸಂದರ್ಭದಲ್ಲಿ ಇವರು ಮಾಡಿದ ಕಾರ್ಯಗಳನ್ನು ನೆನಪಿಸಿಕೊಳ್ಳುವ ಜನರಿದ್ದಾರೆ. ಕೊರೋನ ಮುಗಿದ ಮೇಲೂ ಕಿರಣ್ ರಾಜ್ ಒಂದಲ್ಲ ಒಂದು ಜನೋಪಕಾರಿ ಕಾರ್ಯ ಮಾಡುತ್ತಿರುತ್ತಾರೆ. ಜುಲೈ ಆರಂಭವಾದಾಗಿನಿಂದಲೂ‌ ಕರುನಾಡ ಪೂರ್ತಿ ಮಳೆಯ ಅಬ್ಬರ ಜೋರಾಗಿದೆ. ಈ ಮಳೆಯ ಜೊತೆ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img